Tuesday, 30 May 2017

*ನಿನ್ನ ಬೆಲೆ ಎಷ್ಟು* ಸಣ್ಣ ಕಥೆ

*ನಿನ್ನ ಬೆಲೆ ಎಷ್ಟು....?*

ಒಬ್ಬ ವ್ಯಕ್ತಿ ದೇವರನ್ನು ಪ್ರಶ್ನಿಸಿದ " *ನನ್ನ ಜೀವನದ ಬೆಲೆ ಏನು* ? "
ಎಂದು.

ಆಗ ದೇವರು ಅವನಿಗೆ ಒಂದು ಕಲ್ಲನ್ನು ಕೊಟ್ಟು *ಈ ಕಲ್ಲಿನ ಬೆಲೆಯನ್ನು ತಿಳಿದುಕೊಂಡು ಬಾ*

*ಆದರೆ ಅದನ್ನು ನೀನು ಮಾರಬಾರದು* ಎಂದು ಹೇಳಿದನಂತೆ.

ಆ ವ್ಯಕ್ತಿ ಒಬ್ಬ ಹಣ್ಣಿನ ವ್ಯಾಪಾರಿಯಲ್ಲಿ ಆ ಕಲ್ಲನ್ನು ತೆಗೆದುಕೊಂಡು ಹೋಗಿ ' ಈ ಕಲ್ಲಿನ ಬೆಲೆ ಎಷ್ಟಿರಬಹುದು ? ' ಎಂದು ಕೇಳಿದನಂತೆ.

ಅದಕ್ಕಾ ಹಣ್ಣಿನ ವ್ಯಾಪಾರಿ "ಈ ಕಲ್ಲಿಗೆ ನಾನು ಒಂದು ೫ ಹಣ್ಣುಗಳನ್ನು ಕೊಡುವೆ.

ಮಾರುತ್ತೀಯಾ?" ಎಂದು ಕೇಳಿದನಂತೆ.

ಆದರೆ ದೇವರು ಆ ಕಲ್ಲನ್ನು ಮಾರಬಾರದೆಂದು ಹೇಳಿದ್ದಾನಲ್ಲಾ! ಹಾಗಾಗಿ ಆ ವ್ಯಕ್ತಿ ಆ ಹಣ್ಣಿನ ವ್ಯಾಪಾರಿಯಿಂದ ಹೊರಟು ಮುಂದೆ ನಡೆದನಂತೆ.

ನಂತರ ಆ ವ್ಯಕ್ತಿ ಒಬ್ಬ ತರಕಾರಿ ವ್ಯಾಪಾರಿಯ ಬಳಿ ಹೋಗಿ '' ಈ ಕಲ್ಲಿನ ಬೆಲೆ ಎಷ್ಟಿರಬಹುದು? " ಎಂದು ಕೇಳಿದನಂತೆ. " ಈ ಕಲ್ಲಿಗೆ ನಾನು ಒಂದು ೧೦ ಕೆ ಜಿ ತರಕಾರಿಯನ್ನು ಕೊಡುವೆ, ಈ ಕಲ್ಲನ್ನು ಮಾರುತ್ತೀಯಾ?" ಎಂದು ಕೇಳಿದನಂತೆ.

ಆದರೆ ದೇವರು ಆ ಕಲ್ಲಿನ ಬೆಲೆಯನ್ನು ಮಾತ್ರ ತಿಳಿದು ಬಾ ಎಂದು ಹೇಳಿದ್ದಾನಲ್ಲ, ಮಾರಬಾರದೆಂದೂ ಹೇಳಿದ್ದಾನಲ್ಲ, ಹಾಗಾಗಿ ಆ ವ್ಯಕ್ತಿ ಆ ತರಕಾರಿ ಮಾರುವವನಿಂದ ಹೊರಟು ಮುನ್ನಡೆದನಂತೆ.

ಇದಾದ ಮೇಲೆ ಆ ವ್ಯಕ್ತಿ ಚಿನ್ನದ ಆಭರಣಗಳ ವ್ಯಾಪಾರಿಯಲ್ಲಿ ಹೋಗಿ '' ಈ ಕಲ್ಲಿನ ಬೆಲೆ ಎಷ್ಟಿರಬಹುದು? " ಎಂದು ಕೇಳಿದನಂತೆ.

ಆ ಕಲ್ಲನ್ನು ನೋಡಿ, ಆಶ್ಚರ್ಯಚಕಿತನಾಗಿ ಆ ಆಭರಣಗಳ ವ್ಯಾಪಾರಿ "ಒಂದು ೫೦ ಲಕ್ಷ ರೂಗಳನ್ನು ಕೊಡುವೆ, ನನಗೆ ಈ ಕಲ್ಲನ್ನು ಮಾರುತ್ತೀಯಾ?" ಎಂದನಂತೆ.

ಇದನ್ನು ಕೇಳಿ ಅಲ್ಲಿಂದ ಮುಂದಕ್ಕೆ ಹೊರಟು ಹೋಗುತ್ತಿರುವ ವ್ಯಕ್ತಿಗೆ "ಹೋಗಲಿ ೪ ಕೋಟಿ ರೂಗಳನ್ನು ಕೊಡುತ್ತೇನೆ" ಎಂದನಂತೆ ಆ ಚಿನ್ನದ ವ್ಯಾಪಾರಿ.

ಆ ವ್ಯಕ್ತಿಯಲ್ಲಿ ಸ್ವಲ್ಪ ಆಸೆ ಮೂಡಿತು.

ಆದರೆ ಆ ಕಲ್ಲನ್ನು ಮಾರಬಾರದೆಂದು ದೇವರು ಹೇಳಿದ್ದನಲ್ಲ, ಹಾಗಾಗಿ ಆ ವ್ಯಕ್ತಿಯು, 'ಇದನ್ನು ಮಾರುವುದಿಲ್ಲ' ಎಂದು ಹೇಳಿ ಮುಂದಕ್ಕೆ ಹೊರಟನಂತೆ.

ಕಡೆಗೆ ನಮ್ಮ ವ್ಯಕ್ತಿ ಒಬ್ಬ 'ವಜ್ರ' ಗಳ ವ್ಯಾಪಾರಿಯಲ್ಲಿಗೆ ಹೋಗಿ " '' ಈ ಕಲ್ಲಿನ ಬೆಲೆ ಎಷ್ಟಿರಬಹುದು? " ಎಂದು ಕೇಳಿದನಂತೆ.

ಆ ವಜ್ರದ ವ್ಯಾಪಾರಿ ಆ ಕಲ್ಲನ್ನು ಬಹುವಾಗಿ ಪರೀಕ್ಷಿಸಿ " ನಿಮಗೆ ಎಲ್ಲಿ ಸಿಕ್ಕಿತು ಇಷ್ಟು ಬೆಲೆಬಾಳುವ ಕಲ್ಲು? " ಎಂದು ಕೇಳಿದನಂತೆ.

ನಾನು ನನ್ನ ಆಸ್ತಿಯನ್ನೆಲ್ಲಾ 
ಅಷ್ಟೇ ಏಕೆ ನನ್ನನ್ನೇ ನಾನು ಮಾರಿಕೊಂಡರೂ ಈ ಕಲ್ಲನ್ನು ಕೊಳ್ಳಲು ಸಾಧ್ಯವಿಲ್ಲ. .........

ಕಡೆಗೆ ಈ ಜಗತ್ತನ್ನೆಲ್ಲಾ ಮಾರಿದರೂ ಈ ಕಲ್ಲಿಗೆ ಬೆಲೆಕಟ್ಟಲು ಸಾಧ್ಯವಿಲ್ಲ " ಎಂದನಂತೆ
ಈ ಮಾತನ್ನು ಕೇಳಿ ನಮ್ಮ ವ್ಯಕ್ತಿಗೆ ಏನು ಹೇಳಬೇಕೆಂದು ತೋಚಲೇ ಇಲ್ಲ.

ತಕ್ಷಣ ಆ ಕಲ್ಲನ್ನು ತೆಗೆದುಕೊಂಡು ದೇವರ ಬಳಿ ಬಂದನಂತೆ.

ಆಗ ದೇವರು "ನಿನ್ನ ಜೀವನದ ಬೆಲೆ ಎಷ್ಟು ಎಂದು ಕೇಳಿದೆಯಲ್ಲಾ!!! ನೋಡು ನೀನು ಮೊದಲು ಈ ಕಲ್ಲನ್ನು ಹಣ್ಣಿನ ವ್ಯಾಪಾರಿಯ ಬಳಿ, ನಂತರ ತರಕಾರಿ ವ್ಯಾಪಾರಿಯ ಬಳಿ, ಬಳಿಕ ಚಿನ್ನದ ಆಭರಣಗಳ ವರ್ತಕನ ಬಳಿ ಕೊಂಡು ಹೋಗಿ ತೋರಿಸಿದಾಗ ಅವರುಗಳು ತಮ್ಮ ತಮ್ಮ ಯೋಗ್ಯತೆಗನುಸಾರ ಈ ಕಲ್ಲಿಗೆ ಬೆಲೆ ಕಟ್ಟಿದರು.

ಆದರೆ ಆ ಕಲ್ಲಿನ ನಿಜವಾದ ಬೆಲೆ ಗೊತ್ತಿದ್ದ ವಜ್ರದ ವ್ಯಾಪಾರಿಗೂ ಕೂಡ ಆ ಕಲ್ಲಿಗೆ ಬೆಲೆ ಕಟ್ಟಲಾಗಲಿಲ್ಲ, ಅಲ್ಲವೇ?
ಹಾಗೆಯೇ ನಿನಗೂ ಕೂಡ ಬೆಲೆಕಟ್ಟಲಾಗುವುದಿಲ್ಲ, ನಿನ್ನ ಜೀವನವೂ ' ಅಮೂಲ್ಯ ' ಎಂದರೆ ಬೆಲೆಕಟ್ಟಲಾಗದ್ದು.

ಆದರೆ ಮನುಷ್ಯರು ಅವರವರ ಯೋಗ್ಯತೆಗೆ ಅನುಸಾರವಾಗಿ ನಿನಗೆ ಬೆಲೆ ಕಟ್ಟುತ್ತಾರೆ.

*ಈ ಜಗತ್ತಿನ ಪ್ರತೀ ವಸ್ತುವಿಗೂ ಮಾನವರು ಆ ವಸ್ತು ತಮಗೆ ಯಾವ ರೀತಿ ಉಪಯೋಗಕ್ಕೆ ಬರುತ್ತದೆ ಎನ್ನುವುದರ ಮೇಲೆ ಅದಕ್ಕೆ ಬೆಲೆಕಟ್ಟುತ್ತಾರೆ*.

ನಿನಗೂ ಹಾಗೆ!!!!! ಆದರೆ ಅದು ನಿನ್ನ ಜೀವನದ ನಿಜವಾದ ಬೆಲೆಯಲ್ಲ.

*ಅದು ಅವರುಗಳು ಅವರ ಉಪಯೋಗ, ಅನುಕೂಲ ಮತ್ತು ಯೋಗ್ಯತೆಗನುಸಾರ ಕಟ್ಟುವ ಬೆಲೆ. ಅವರು ಕಟ್ಟುವ ಬೆಲೆ ಕೇವಲ ಅವರ ತೋರುತ್ತದೆ*.

ಆದರೆ, ನಿನ್ನ ಬೆಲೆ ಮತ್ತು ಮೌಲ್ಯ ನನಗೊಬ್ಬನಿಗೇ ಗೊತ್ತು.

ನೀನು ನನಗೆ ಎಂದೆಂದಿಗೂ ಅತ್ಯಮೂಲ್ಯ. ನಿನ್ನ ಜೀವನಕ್ಕೆ ಬೆಲೆಕಟ್ಟಲು ನನ್ನಿಂದಾಗುವುದಿಲ್ಲ " ಎಂದನಂತೆ ಆ ದೇವರೂ ಸಹ.

ಅದಕ್ಕೆ ನಮ್ಮ ಹಿಂದಿನವರು ಹೇಳಿದ್ದು " *ಮಾನವ ಜನ್ಮ ಬಹು ಶ್ರೇಷ್ಠವಾದದ್ದು*" ಎಂದು.

ಹಾಗಾಗಿ *ನಾವು ನಮ್ಮನ್ನು ನಾವೇ ಅಪಮೌಲ್ಯ ಮಾಡಿಕೊಳ್ಳಬಾರದು ಮತ್ತು ನಮ್ಮ ಅಲ್ಪ ಮತಿಯಿಂದ ಅನ್ಯರಿಗೆ ಬೆಲೆ ಕಟ್ಟಲೂ ಬಾರದು.🌼🌹

Saturday, 27 May 2017

~~~ ಶಂಖನಾದ ~~~


~~~~ ಶಂಖನಾದ ~~~~~

ಶ್ರೀಕೃಷ್ಣನ ಶಂಖಕ್ಕೆ ಪಾಂಚಜನ್ಯ ಎಂದು ಹೆಸರು. ಈ ಶಂಖವು ಪಂಚಜನನೆಂಬ ರಾಕ್ಷಸನಿಂದ ಉದ್ಭವಿಸಿದ್ದರಿಂದ ಪಾಂಚಜನ್ಯವೆಂಬ ಹೆಸರುಂಟಾಯಿತು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಪಾಂಡವರಲ್ಲಿ ಮೊದಲು ಶಂಖವನ್ನು ಊದಿದವನು ಶ್ರೀಕೃಷ್ಣ. ಕೌರವಪಕ್ಷದಲ್ಲಿ ಸೇನಾಧಿಪತಿಯಾದ ಭೀಷ್ಮನು ಮೊದಲು ಶಂಖನಾದ ಮಾಡಿದನು.ನಂತರ ಅವನನ್ನು ಅನುಸರಿಸಿ ಆ ಸೇನೆಯಲ್ಲಿರುವವರೆಲ್ಲಾ ತಮ್ಮ ತಮ್ಮ ವಾದ್ಯಗಳನ್ನು ನುಡಿಸಿದರು. ಸೇನಾಧಿಪತಿಯು ಪ್ರಥಮವಾಗಿ ಶಂಖವನ್ನು ಊದುವುದು ಪದ್ಧತಿ. ಹಾಗೆ ನೋಡಿದಲ್ಲಿ ಪಾಂಡವರ ಪಕ್ಷದಲ್ಲಿ ಧೃಷ್ಟದ್ಯುಮ್ನ ಊದಬೇಕಿತ್ತು. ಆದರೆ ಶ್ರೀಕೃಷ್ಣ ಊದಿದುದರ ಅರ್ಥವೇನು? ಅವನು ಶಸ್ತ್ರ ಹಿಡಿಯಲಿ, ಬಿಡಲಿ ಶ್ರೀಕೃಷ್ಣನೇ ಪಾಂಡವರ ಸೇನಾಧಿಪತಿಯು. ಧೃಷ್ಟದ್ಯುಮ್ನ ಪ್ರತ್ಯಕ್ಷ ಸೇನಾಧಿಪತಿಯಾದರೆ ಶ್ರೀಕೃಷ್ಣ ಪರೋಕ್ಷ ಸೇನಾಧಿಪತಿ. ಶ್ರೀಕೃಷ್ಣನಿಗೆ ಸಾಕ್ಷಾತ್ ಕರ್ತೃತ್ವ ಇಲ್ಲದಿದ್ದರೂ, ಸನ್ನಿಧಾನ ಕರ್ತೃತ್ವ ಇತ್ತು.
ಅವನನ್ನು ಇಲ್ಲಿ ಹೃಷಿಕೇಶ ಎಂದು ಕರೆಯಲ್ಪಟ್ಟಿದೆ. ಹೃಷೀಕ ಎಂದರೆ ಇಂದ್ರಿಯಗಳು. ಇಂದ್ರಿಯಗಳಿಗೆ ಅಧಿಪತಿ ಅಥವಾ ಈಶ, ಹೃಷೀಕೇಶ. ಅವನ ನಂತರ ಶಂಖ ಊದಿದವನು ಧನಂಜಯ. ಇದು ಅರ್ಜುನನ ಹೆಸರು. ಧನಂಜಯ ಎಂದರೆ ಧನವನ್ನು ಜಯಿಸಿದವನು ಎಂದರ್ಥ. ರಾಜಸೂಯ ಮಹಾಯಾಗದ ಸಮಯದಲ್ಲಿ ಎಲ್ಲಾ ರಾಜರನ್ನೂ ಗೆದ್ದು, ಧನವನ್ನು ರಾಶಿರಾಶಿಯಾಗಿ ಸುರಿದುದ್ದರಿಂದ ಅವನಿಗೆ ಈ ಹೆಸರು. ಇದಕ್ಕೆ ಇನ್ನೊಂದು ಅರ್ಥವನ್ನೂ ಹೇಳಬಹುದು. ಧನಂಜಯ ಎಂದರೆ ಜ್ಞಾನಿ. ' ವಿದ್ಯಾಧನಂ ಸರ್ವ ಧನ ಪ್ರಧಾನಂ'. ಎಲ್ಲಾ ಧನಗಳಲ್ಲೂ ಶ್ರೇಷ್ಠವಾದ ಧನವೆಂದರೆ, ವಿದ್ಯೆ ಅಥವಾ ಜ್ಞಾನ. ಆದುದರಿಂದ ಜ್ಞಾನಿ. ಅವನು ಊದಿದ ಶಂಖದ ಹೆಸರು ದೇವದತ್ತ. ಒಮ್ಮೆ ಇವನು ದೇವತೆಗಳಿಗೆ ತೊಂದರೆ ಕೊಡುತ್ತಿದ್ದಂತಹ ಕಾಲಕೇಯ, ನಿವಾತಕವಚ ಮುಂತಾದ ರಾಕ್ಷಸರನ್ನೆಲ್ಲಾ ಕೊಂದದ್ದರಿಂದ, ದೇವತೆಗಳು ತುಷ್ಟಗೊಂಡು ಅವನಿಗೆ ಈ ಶಂಖವನ್ನು ಕೊಟ್ಟಿದ್ದರು. ಇದರಿಂದ ಹೊರಬರುವ ಶಬ್ದವು ತುಂಬಾ ಜೋರಾಗಿಯೂ, ಭಯಂಕರವಾಗಿಯೂ ಇರುವುದು. ಇದರ ಶಬ್ದವನ್ನು ಕೇಳಿ ಯುದ್ಧಭೂಮಿಯಲ್ಲಿದ್ದ ವೀರರ ಎದೆಯೆಲ್ಲಾ ನಡುಗಿತು.

Friday, 5 May 2017

Let us be Proud of Bharathiya Nari

🌹In 327 BC Alexander the Greek King attacked Bharath. He entered Kandahar, Hindukush. We Know that Puroorava (Porus) Fought Valiantly.

🌹There is a another King Called Ashwaka from Mashakavathi King. He fought for 30 days to Stop Alexander. He died in the War. Ashwaka s Mother Kripa Continued War with Wives of Killed Soldiers and  Weapons of Soldiers who had died.  Alexander who was taken aback made a agreement with RajaMatha Kripa and left  the Country with Kripa Continuing as Queen.

Let us be Proud of Bharathiya Nari.🙏🙏

Thursday, 4 May 2017

Indian Contribution to World Community

🌹🌹🌹🌹🌹Indian Contribution to World Community🙏🙏🙏🙏

🌹First Literature of the World -Vedas
First Kavya -Ramayana

🌹First Scientifically Composed Language- Samskrit

🌹First Organised Music given to man kind-Sa Ri Ga Ma Indian Music

🌹Most difficult but beautiful  Architecture in the World Belur, Ajanta, Vishnu Sthamba in side Kutub Minor

🌹First Surgeon Sushrutha who had found 40 Instruments and 101 Machines for operations. He was doing even Plastic Surgeory.

🌹 + and - were first used in 7th Century in India. ( This is quoted in England Text Books)

🌷The first Law Maker in the World Manu.  This is stated in Rusdian Law Books. First Nuclear Scientist Kanada who researched about Atom ie Kana. These is stated in Russian Science books.

🌷  0 was given to the World 1000 of years back.

🌷Rice, Cotton,Jaggery, Chakra, Agni( Fire), all given by India.

🌹 Oldest Phisician Charaka. In his book he has given 1500 plants, there Capacity to Cure many deceases including modern ills.

🌷 Pai ie 22/7 value was First  given by Rushi Bhodayana. Pythogarous theoram is based on Bhodayana Suta.

🌹 Best Metal Weapons and Jewels were Manufactured in India long ago

These things are only Samples.

🌹Pathanjali gave Most Scientific Grammer in Samskrit and Yoga.

Be Proud to be a Bharathiya.

Wednesday, 3 May 2017

BE VERY PROUD TO BE A HINDU



Very Interesting facts!
Christianity ….One Christ, One Bible Religion…

But the Latin Catholic will not enter Syrian Catholic Church.

These two will not enter Marthoma Church .

These three will not enter Pentecost Church .

These four will not enter Salvation Army Church .

These five will no enter Seventh Day Adventist Church .

These six will not enter Orthodox Church.

These seven will not enter Jacobite church.
Like this there are 146 castes in Kerala alone for Christianity,

each will never share their churches for fellow Christians!

How shameful..! One Christ, One Bible, One Jehova???
_________________________________________
Now Muslims..! One Allah, One Quran, One Nebi....! Great unity?
Among Muslims, Shia and Sunni kill each other in all the Muslim countries.

The religious riot in most Muslim countries is always between these two sects.

The Shia will not go to Sunni Mosque.

These two will not go to Ahamadiya Mosque.

These three will not go to Sufi Mosque.

These four will not go to Mujahiddin mosque.

Like this it appears there are 13 castes in Muslims.
Killing / bombing/conquering/ massacring/. .. each other !

The American attack on Iraq was fully supported by all the Muslim countries surrounding Iraq !

One Allah, One Quran, One Nebi....????
_________________________________________
Hindus -
They have 1,280 Religious Books, 10,000 Commentaries, more than one lakh sub-commentaries for these foundation books, innumerable presentations of one God, variety of Aacharyas, thousands of Rishies, hundreds of languages.

Still they all go to All other TEMPLES and they are peaceful and tolerant and seek unity with others by inviting them to worship with them whatever God they wish to pray for! Hindus never quarreled one another for the last ten thousand years in the name of religion.

BE VERY PROUD TO BE A HINDU

ನಿರಂತರ ಪ್ರಯತ್ನದ ಸಾಧನೆ

ನಿರಂತರ ಪ್ರಯತ್ನದ ಸಾಧನೆ

Tuesday, 2 May 2017

Sri Krishna - The kingmaker - Work of Dharma

At the time of Lord Krishna

1.Jarasanda was ruling Magadha ie Bihar            

2. Kamsa was ruling Mathura ie Uttar Pradesh

3. Kauravas were ruling Hastinapura ie Delhi

4. Shishupala was ruling Chedi ie    Madhya Pradesh

5. Rukmi was ruling Vidharbha ie Maharastra

6. Narakasura was ruling Pragjyothishapura  ie Assam

Krishna destroyed all these Kings but no where he replaced them as King.

He was only a King Maker.

He did not have an inch of Selfishness in his Work of Dharma.

Monday, 1 May 2017

ರಸ ಪ್ರಶ್ನೆಗಳು

1:-ಕನ್ನಡ ಸಾಹಿತ್ಯಕ್ಕೆ ಪ್ರಥಮ ಬಾರಿಗೆ ಙ್ಞಾನಪೀಠ 🎖ಪ್ರಶಸ್ತಿ ದೊರೆಕಿಸಿಕೂಟ್ಟವರು😯
---->ಕುವೆಂಪು.

👉2:-ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರಸಾರದ ಕನ್ನಡ
📰ದಿನಪತ್ರಿಕೆ---->
ವಿಜಯ ಕರ್ನಾಟಕ..

👉3:-ಕರ್ನಾಟಕದಲ್ಲಿ ರಿಸರ್ವ್ 🏦ಬ್ಯಾಂಕ್ 💵ನೋಟನ್ನು ಮುದ್ರಿಸುವ ನಗರ🙄>>ಮೈಸೂರು.

👉4:-ಕರ್ನಾಟಕದ ಅತ್ಯಂತ ದೊಡ್ಡಕೆರೆ😯😯
ಶಾಂತಿಸಾಗರ
(ಚೆನ್ನಗಿರಿ ತಾಲೂಕು).

👉5:-ಕರ್ನಾಟಕದ ಅತ್ಯಂತ 🗻ಎತ್ತರದ ಶಿಖರ😳😯ಮುಳ್ಳಯ್ಯನ ಗಿರಿ(ಚಿಕ್ಕಮಗಳೂರು).

👉6:-ಬಿದಿರು ಯಾವ ಗುಂಪಿಗೆ ಸೇರಿದ ಸಸ್ಯ😯--🌾ಹುಲ್ಲು.

👉7:-ಕನ್ನಡದ ಆದಿ ಕವಿ--ಪಂಪ

👉8:-ಕನ್ನಡದ ಮೊದಲ ಅಲಂಕಾರಿಕ 📖ಗ್ರಂಥ😳>>ಕವಿರಾಜಮಾರ್ಗ.

👉9:-ಭಾರತದ ಅತಿ ಹೆಚ್ಚು ಕಾಫಿ ಬೆಳೆಯುವ ರಾಜ್ಯ🤔>ಕರ್ನಾಟಕ.

👉10:-ಪ್ರಂಪಚದಲ್ಲಿ ಅತ್ಯಂತ ಆಳದ ಚಿನ್ನದ ಗಣಿ ಇರುವುದು😳🤔--👑ಕೆ.ಜಿ.ಎಫ್.ನಲ್ಲಿ

👉11:-1902ರಲ್ಲಿ ಮೊದಲ ಬಾರಿಗೆ ವಿದ್ಯುತ್ ದೀಪಗಳ ಸಂಪರ್ಕ ಪಡೆದ ಪ್ರದೇಶ🙄😳
ಕೋಲಾರದ 👑ಚಿನ್ನದ ಗಣಿ.

👉12:-ಭಾರತದಲ್ಲೇ ಅತಿ ಹೆಚ್ಚಿನ ರೇಷ್ಮೆ ಉತ್ಪಾದಕ ರಾಜ್ಯ😯--ಕರ್ನಾಟಕ.

👉13:-ವಿಧಾನಸೌಧವನ್ನು ಕಟ್ಟಿಸಿದ ಮುಖ್ಯಮಂತ್ರಿ🤔😯-->ಕೆಂಗಲ್ ಹನುಮಂತಯ್ಯ.

👉14:-ಭಾರತ ರತ್ನ🎖💪🏻 ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ🤔😳-->
ಸ ರ್.ಎಂ.ವಿಶ್ವೇಶ್ವರಯ್ಯ.

👉15:-ಕನ್ನಡದ ಅತ್ಯಂತ ಪ್ರಾಚೀನ ಗದ್ಯಕೃತಿ😯😳ವಡ್ಡರಾದನೆ.

👉16:-ಭಾರತದ ಅತಿ ದೊಡ್ಡ ರೇಷ್ಮೆಗೂಡಿನ ಮಾರುಕಟ್ಟೆ🙄 - ರಾಮನಗರ.

👉17:-ಕನ್ನಡದ ಮೊದಲ
🎬ಸಿನಿಮಾಸ್ಕೋಪ್ ವರ್ಣ
📽ಚಿತ್ರ😳😯
ಸೊಸೆ ತಂದ ಸೌಭಾಗ್ಯ.

👉18:-ಕರ್ನಾಟಕದ ಅತಿ ದೊಡ್ಡ ವಿವಿದ್ದೋದ್ದೇಶ ನದಿ ಕಣಿವೆ ಯೋಜನೆ😧--
ಕೃಷ್ಣ ಮೇಲ್ದಂಡೆ.

👉19:-ಕರ್ನಾಟಕದ ಅಣುವಿದ್ಯುಚ್ಛಕ್ತಿ ಘಟಕ ಇರುವುದು🤔😯--->
ಕೈಗಾ(ಉತ್ತರ ಕನ್ನಡ ಜಿಲ್ಲೆ).

👉20:-ಕರ್ನಾಟಕದಲ್ಲಿ ಅತೀ ಹೆಚ್ಚಿನ🌨☔ ಮಳೆ ಬೀಳುವ ಪ್ರದೇಶ😯--ಆಗುಂಬೆ.

👉21:-ರಾಷ್ಟ್ರಪತಿ🎖 ಪ್ರಶಸ್ತಿ ಪಡೆದ ಪ್ರಥಮ ಕನ್ನಡ🗣🎙 ಗಾಯಕ--ಶಿವಮೊಗ್ಗ ಸುಬ್ಬಣ್ಣ.

👉22:-ಕನ್ನಡದ ಮೊದಲ
📰ದಿನಪತ್ರಿಕೆ🙄-->
ಸೂರ್ಯೋದಯ ಪ್ರಕಾಶಿಕ.

👉23:-ಯುದ್ಧದಲ್ಲಿ ಪ್ರಥಮ ಬಾರಿಗೆ ಕ್ಷಿಪಣಿ ಪ್ರಯೋಗ ಮಾಡಿದ ಕನ್ನಡದ ಧೀರ😳🤔🇲🇷ಶಹೀದೇ ಮಿಲ್ಲತ್ ಟಿಪ್ಪು ಸುಲ್ತಾನ್(ಕ).

👉24:-ಗಾಂಧೀಜಿಯವರು ತಂಗಿದ್ದ ಕರ್ನಾಟಕದ ಗಿರಿಧಾಮ😳--ನಂದಿದುರ್ಗ.

👉25:-ಆಟಿಕೆಗಳ ತಯಾರಿಕೆಗೆ ಹೆಸರಾದ ನಗರ😯 ಚನ್ನಪಟ್ಟಣ.

👉26:-ಕರ್ನಾಟಕ ಶಾಸನ ಪಿತಾಮಹ🤔--ಬಿ.ಎಲ್.ರೈಸ್.

👉27:-ಸಂಗಮ ವಂಶದ ಪ್ರಸಿದ್ಧ ರಾಜ🙄😳
2ನೇ ದೇವರಾಯ.

👉28:-ವಿಜಯನಗರದ ಕೊನೆಯ ಅರಸ--ರಾಮರಾಯ.

👉29:-ಬಹಮನಿ ಸಾಮ್ರಾಜ್ಯದ 😳ಸ್ಥಾಪಕ-->
ಹಸನ್ ಗಂಗೂ ಬಹಮನ್ ಷಾ.

👉30:-ಬೀದರ್ನಲ್ಲಿ ಮದರಸಾ ನಿರ್ಮಿಸಿದವರು🤔-->
ಮಹಮದ್ ಗವಾನ್.

👉31:-ಒಡೆಯರ್ ವಂಶದ
😳ಸ್ಥಾಪಕ--ಯದುರಾಯ.

👉32:-ಮೈಸೂರು ದಸರಾ ಆರಂಭವಾದದ್ದು🤔--ಕ್ರಿ.ಶ.1610ರಿಂದ ರಾಜ ಒಡೆಯರ್ ಕಾಲದಲ್ಲಿ.

👉33.-ಮೈಸೂರು ಒಡೆಯರಲ್ಲಿ ಅತಿ ಪ್ರಸಿದ್ಧರಾದವರು😳>
ಚಿಕ್ಕದೇವರಾಜ ಒಡೆಯರ್.

👉34:-ಕರ್ನಾಟಕದ ಮೊದಲ ರೈಲುಮಾರ್ಗ ಯಾವುದು?😳
ಬೆಂಗಳೂರು-ಜೋಲಾರಪೇಟೆ.

👉35:-ವಿದ್ಯುತ್ ಸಂಪರ್ಕ ಪಡೆದ ಭಾರತದ ಮೊದಲ ನಗರ😳-->ಬೆಂಗಳೂರು.

👉36:-ಸರ್.ಎಂ.ವಿಶ್ವೇಶ್ವರಯ್ಯ ಜನಿಸಿದ್ದು-🙄
ಕೋಲಾರ ಜಿಲ್ಲೆಯ ಮುದ್ದೇನಹಳ್ಳಿ.

👉37:-ಕೆ.ಆರ್.ಎಸ್.ನಿರ್ಮಾಣ ಆರಂಭವಾದದ್ದು-🤔1911.

👉38:-ಕೆ.ಆರ್.ಎಸ್.ನ ನಿರ್ಮಾಣದ ವೆಚ್ಚ-😳ಒಟ್ಟು 6ಕೋಟಿ ರೂಪಾಯಿಗಳು.

👉39:-ಕೆ.ಆರ್.ಎಸ್.ನ ಎತ್ತರ🙄--125ಅಡಿಗಳು.

👉40:-ಕೆ.ಆರ್.ಎಸ್.ನಲ್ಲಿ
🌹🌺💐ಬೃಂದಾವನವನ್ನು ನಿರ್ಮಿಸಿದವರು😳🤔
ಸರ್.ಮಿರ್ಜಾ ಇಸ್ಮಾಯಿಲ್ .

👉41.-ಕರ್ನಾಟಕದ ☕ಕಾಫಿ ತೊಟ್ಟಿಲು🤔
ಬಾಬಾ ಬುಡನ್ಗಿರಿ ಪರ್ವತ ಶ್ರೇಣಿ.

👉42:-ಮೈಸೂರು ಸಿವಿಲ್ ಸರ್ವೀಸ್ ಪರೀಕ್ಷೆ ಆರಂಬಿಸಿದವರು🤔ದಿ.ಕೆ.ಶೇಷಾದ್ರಿ ಅಯ್ಯರ್.

👉43:-ಕರ್ನಾಟಕದ ಮೊದಲ ಮುಖ್ಯಮಂತ್ರಿಗಳು🤔ಕೆ.ಚೆಂಗಲರಾಯರೆಡ್ಡಿ

👉44:-ಕರ್ನಾಟಕದ ಮೊದಲ ರಾಜ್ಯಪಾಲರು🤔
ಜಯಚಾಮರಾಜೇಂದ್ರ ಒಡೆಯರ್.