ವ್ಯಕ್ತಿಯನ್ನು ಜೋಡಿಸಬೇಕಾದರೆ ಏನೇನು ಕಷ್ಟಗಳನ್ನು ಅನುಭವಿಸಬೇಕಾಗುವುದು ಎನ್ನುವುದಕ್ಕೆ ಒಂದು ಉದಾಹರಣೆ. ಪ್ರಚಾರಕರಾಗಿದ್ದ ನ. ಕೃಷ್ಣಪ್ಪನವರು ಕಪ್ಪಗಿದ್ದರು. ಅವರ ಜೊತೆಯಲ್ಲಿ ರಮಾನಾಥ ರೈ ಎನ್ನುವ ಇನ್ನೊಬ್ಬ ಪ್ರಚಾರಕರು. ಅವರು ಬೆಳ್ಳಗಿದ್ದರು. ಎಲ್ಲರಿಗೂ ರಮಾನಾಥರು ಬ್ರಾಹ್ಮಣ ಎನ್ನುವ ಕಲ್ಪನೆ, ಕೃಷ್ಣಪ್ಪನವರು ಬ್ರಾಹ್ಮಣರಲ್ಲ ಎನ್ನುವ ಅನಿಸಿಕೆ. ಕೃಷ್ಣಪ್ಪನವರಿಗೆ ಯಾವಾಗಲೂ ಮನೆಯ ಹೊರಗಡೆ ಊಟ. ರಮಾನಾಥ ರೈ ಅವರಿಗೆ ಮನೆ ಒಳಗಡೆ ಊಟ. ಎಂದೂ ರಮಾನಾಥ ರೈಗಳು ತಾವು ಬ್ರಾಹ್ಮಣ ಅಲ್ಲ ಎಂದು ಹೇಳಿಕೊಳ್ಳಲಿಲ್ಲ ಅಥವಾ ಕೃಷ್ಣಪ್ಪನವರು ತಾವು ಬ್ರಾಹ್ಮಣ ಎಂದು ಹೇಳಿಕೊಳ್ಳಲಿಲ್ಲ.
Thursday, 29 June 2017
ಜಾತಿ
ವ್ಯಕ್ತಿಯನ್ನು ಜೋಡಿಸಬೇಕಾದರೆ ಏನೇನು ಕಷ್ಟಗಳನ್ನು ಅನುಭವಿಸಬೇಕಾಗುವುದು ಎನ್ನುವುದಕ್ಕೆ ಒಂದು ಉದಾಹರಣೆ. ಪ್ರಚಾರಕರಾಗಿದ್ದ ನ. ಕೃಷ್ಣಪ್ಪನವರು ಕಪ್ಪಗಿದ್ದರು. ಅವರ ಜೊತೆಯಲ್ಲಿ ರಮಾನಾಥ ರೈ ಎನ್ನುವ ಇನ್ನೊಬ್ಬ ಪ್ರಚಾರಕರು. ಅವರು ಬೆಳ್ಳಗಿದ್ದರು. ಎಲ್ಲರಿಗೂ ರಮಾನಾಥರು ಬ್ರಾಹ್ಮಣ ಎನ್ನುವ ಕಲ್ಪನೆ, ಕೃಷ್ಣಪ್ಪನವರು ಬ್ರಾಹ್ಮಣರಲ್ಲ ಎನ್ನುವ ಅನಿಸಿಕೆ. ಕೃಷ್ಣಪ್ಪನವರಿಗೆ ಯಾವಾಗಲೂ ಮನೆಯ ಹೊರಗಡೆ ಊಟ. ರಮಾನಾಥ ರೈ ಅವರಿಗೆ ಮನೆ ಒಳಗಡೆ ಊಟ. ಎಂದೂ ರಮಾನಾಥ ರೈಗಳು ತಾವು ಬ್ರಾಹ್ಮಣ ಅಲ್ಲ ಎಂದು ಹೇಳಿಕೊಳ್ಳಲಿಲ್ಲ ಅಥವಾ ಕೃಷ್ಣಪ್ಪನವರು ತಾವು ಬ್ರಾಹ್ಮಣ ಎಂದು ಹೇಳಿಕೊಳ್ಳಲಿಲ್ಲ.
Subscribe to:
Post Comments (Atom)
-
ಆದಿ ಶಂಕರಾಚಾರ್ಯ ವಿರಚಿತ ಭಜ ಗೋವಿಂದಂ ---- ಗದ್ಯಾರ್ಥ ಸಹಿತ *ಸ್ವಲ್ಪ ದೀರ್ಘವಾಗಿದೆ. ಆದರೆ ಜೀವನದಲ್ಲಿ ಒಮ್ಮೆ ಓದಲೇ ಬೇಕಾದಂಥ ಪವಿತ್ರ ಕೃತಿ. ಒಮ್ಮೆ ಓದಿ ಬಿಡಿ ಸ...
-
ಸರ್ವಪ್ರಯತ್ನದಿಂದ ತನ್ನ ದುರ್ಬಲತೆಯನ್ನು ತೊಡೆದುಹಾಕಿ ಬಲಿಷ್ಠವಾಗುವುದೇ ದುರ್ಬಲ ಸಮಾಜವೊಂದರ ಅತಿ ಶ್ರೇಷ್ಠ ಕರ್ತವ್ಯ. - ಪರಮ ಪೂಜನೀಯ ಡಾಕ್ಟರ್ಜಿ ಕಾರ್ಯವೊಂದರ ಗುರ...
-
ಸಮರ್ಪಣೆಯಲ್ಲಿ ಸಾರ್ಥಕತೆ ಇದೆ.ಸಮರ್ಪಣೆಯಿಂದಾಗಿಯೇ ಗುಣ ಬೆಳೆಯುತ್ತದೆ. ಆತ್ಮವಿಶ್ವಾಸ ಹೆಚ್ಚುತ್ತದೆ.ನಶ್ವರವಾದ ಶರೀರವನ್ನು ಶಾಶ್ವತವಾದ ಸಮಾಜಕ್ಕೆ ಅರ್ಪಿಸಿದವರು ಅಮರರಾದ...
No comments:
Post a Comment